ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಡೇ – ಎನ್ ಆರ್ ಎಲ್ ಎಂ ತಾಲ್ಲೂಕು ಅಭಿಯಾನ ನಿರ್ವಹಣಾ ನೇಮಕಾತಿ ಪ್ರಕ್ರಿಯೆ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಡೇ – ಎನ್ ಆರ್ ಎಲ್ ಎಂ ತಾಲ್ಲೂಕು ಅಭಿಯಾನ ನಿರ್ವಹಣಾ ನೇಮಕಾತಿ ಪ್ರಕ್ರಿಯೆ | ದಿನಾಂಕ : ೦೯/೦೨/೨೦೧೮ ರ ವಿಜಯವಾಣಿ ದಿನಪತ್ರಿಕೆಯಲ್ಲಿ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯಿಂದ ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲೆಯ ಮುಖಾಂತರ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಮೆರಿಟ್ ಅಧರಿತ ಅಭ್ಯರ್ಥಿಗಳನ್ನು ಭರ್ತಿಮಾಡಿಕೊಳ್ಳಲು ಹೊರಡಿಸಲಾದ ಹುದ್ದೆಯ ಭರ್ತಿ ಪ್ರಕಟಣೆಯನ್ನು ಹಿಂಪಡೆಯಲಾಗಿದೆ. |
01/06/2019 | 08/06/2019 |